ಗ್ರಾಮ
ಮಂಗಾವತಿ : ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ
ಕಬ್ಬಿನಿಂದ ಕಬ್ಬಿಗೆ ನಿರ್ಧಿಷ್ಟ ಅಂತರ ಕಾಯ್ದುಕೊಂಡು ಬೆಳೆಯಲ್ಲಿ ಸಾಕಷ್ಟು ಗಾಳಿಯಾಡುವಂತೆ ಮಾಡಿದರೆ, ಕಬ್ಬು ಪೂರ್ಣ ಪ್ರಮಾಣದಲ್ಲಿ ಬೆಳೆದು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಸಾವಯವ ಮಾದರಿಯಿಂದ ಒಂದ ಎಕರೆಗೆ ಒಂದು ನೂರರಿಂದ 120 ಟನ್ ಇಳುವರಿ ಪಡೆಯಲು ಸಾಧ್ಯವಿದೆ. ಕಬ್ಬು ಕಟಾವ್ ಮಾಡಿದ ಮೇಲೆ ಅದರ ರವದಿ ಸುಡದೆ ಅಲ್ಲಿಯೇ ಬಿಟ್ಟು ಸಾವಯವ ಗೊಬ್ಬರವನ್ನಾಗಿಸಬೇಕು - ತಳಿ ತಜ್ಞರಿಂದ ವಿಶೇಷ ಉಪನ್ಯಾಸ
Admin