ಕೃಷಿ
ಕೃಷಿ
4 ಲೇಖನಗಳು
ಕೃಷಿ
ಕೃಷಿ
ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ
ರೈತರ ಮುಖದಲ್ಲಿ ಹೊಸ ಭರವಸೆ ಮೂಡಿಸಿದ್ದು, ಸ್ಥಳೀಯರು ಸಚಿವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ರೈತರು ತಮ್ಮ ಶ್ರಮದ ಪ್ರತೀಕವಾಗಿ ಬೆಳೆದ ಸೌತೆಕಾಯಿ ಬೆಳೆಯನ್ನು ಸಚಿವರಿಗೆ ಪ್ರೀತಿಪೂರ್ವಕವಾಗಿ ನೀಡಿ ತಮ್ಮ ಗೌರವವನ್ನು ವ್ಯಕ್ತಪಡಿಸಿದರು
Admin
ಕೃಷಿ
ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿಯಮಿತ ಮಳೆಯಾಗುತ್ತಿದ್ದಂತೆ ಕೃಷ್ಣಾ ಹಾಗೂ ಅದರ ಉಪ ನದಿಗಳಾದ ವೇದಗಂಗಾ, ದೂದಗಂಗಾ ನದಿಗಳು ಮೈದುಂಬಿಕೊಂಡು ಹರಿಯಲು ಪ್ರಾರಂಭಿಸುವುದು ಪ್ರಕೃತಿಕ ಸಹಜ ಕ್ರಿಯೆ. ಇದರಿಂದ ಬೆಳಗಾವಿ ಜಿಲ್ಲೆಯ ಕೆಳಹಂತದ ಸಣ್ಣ ಪುಟ್ಟ ಸೇತುವೆಗಳು ನೀರಿನಲ್ಲಿ ಮುಳುಗುತ್ತವೆ. ನದಿಪಾತ್ರದಲ್ಲಿರುವ ದೇವಾಲಯಗಳಲ್ಲೂ ನೀರು ಪ್ರವೇಶಿಸುತ್ತದೆ. ಇದು ಪ್ರತಿ ವರ್ಷ ನಡೆಯುವ ಸಹಜತೆ. ಅನ್ನ ನೀಡುವ ರೈತರ ಜೀವಕಳೆ ತುಂಬಿ ಕ್ರಿಯೆಯನ್ನು ಸಂಭ್ರಮಿಸಿದರೆ ರೈತ ಇನ್ನಷ್ಟು ಉತ್ಸಾಭರಿತನಾಗುತ್ತಾನೆ.
Admin
ಕೃಷಿ
ಮಾದರಿ ಮಾವು ಬೆಳೆದ ತಜ್ಞ ವೈದ್ಯ ಡಾಕ್ಟರ್ ಸಮೀರ್ ನಾಯಿಕ ರೈತಾಪಿಗೆ ಮಾದರಿ ಪ್ರಯೋಗ
ಮಾದರಿ ಮಾವು ಬೆಳೆದ ತಜ್ಞ ವೈದ್ಯ ಡಾಕ್ಟರ್ ಸಮೀರ್ ನಾಯಿಕ ರೈತಾಪಿಗೆ ಮಾದರಿ ಪ್ರಯೋಗ
Admin