ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ಮುಖಪುಟ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯ ಸುದ್ದಿ

32 ಲೇಖನಗಳು

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin