ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
32 ಲೇಖನಗಳು
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯ ಸುದ್ದಿ
ಎಸ್ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ
ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ
೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ
ಬೆಳಗಾವಿ ಜಿಲ್ಲೆಯ ಸುದ್ದಿ
ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ ಜಿಲ್ಲೆಯ ಸುದ್ದಿ
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397 ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ ಒಟ್ಟು 41 ಬೋಟುಗಳು ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಬೆಳಗಾವಿ ಜಿಲ್ಲೆಯ ಸುದ್ದಿ
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ
ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.