ಬ್ರೇಕಿಂಗ್
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ
21 ಜೂನ್ 2026
ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 75 ವೀಕ್ಷಣೆಗಳು

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ರಾಜ್ಯಸಭೆಗೆ ಎಮ್. ನಾಗರಾಜ್ ಹಾಗೂ ರಾಜ್ಯ ವಿಧಾನ ಪರಿಷತ್ ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಸೂಚಿಸಿದೆ

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ಬೆಳಗಾವಿ : ಇದೇ ಜೂನ ತಿಂಗಳು 25 ರಂದು ತೆರವಾಗಲಿರುವ ರಾಜ್ಯಸಭೆಯ ತಮ್ಮ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ  ಭಾರತೀಯ ಜನತಾ ಪಕ್ಷದ ಚುನಾವಣಾ ಸಮಿತಿ ಧಾರವಾಡದ ಎಂ. ನಾಗರಾಜ್ ಅವರ ಹೆಸರನ್ನು ಸೂಚಿಸಿದ್ದು, ಪಕ್ಷದ ಈ ನಿರ್ಧಾರವನ್ನು ಮುಕ್ತವಾಗಿ ಸ್ವಾಗತಿಸುವುದಾಗಿ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಪಕ್ಷಕ್ಕೆ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸುತ್ತ ಬಂದ ನಾಗರಾಜ್ ಅವರು, ಹಾಲುಮತ ಸಮುದಾಯಕ್ಕೆ ಸೇರಿದವರು.  ನಾಗರಾಜ್ ಅವರ ಆಯ್ಕೆ ಉತ್ತರ ಕರ್ನಾಟಕದ ಭಾಗಕ್ಕೆ ಅವಕಾಶ ಕಲ್ಪಿಸಿದೆ. ಅದಕ್ಕಾಗಿ ಪಕ್ಷದ ನಿರ್ಧಾರವನ್ನು ಮನಃಪೂರ್ವಕವಾಗಿ ಸ್ವಾಗತಿಸಿ, ಅವರಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಅದೇ ರೀತಿ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಧಾರವಾಡ - ಹುಬ್ಬಳ್ಳಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವಸ್ಥ ಲಿಂಗರಾಜ್ ಪಾಟೀಲ ಅವರನ್ನು ಪಕ್ಷ ಆಯ್ಕೆ ಮಾಡಿದೆ.  ಮೈಸೂರು ಭಾಗದಿಂದ ಹಿಂದುಳಿದ ವರ್ಗದ ಸಣ್ಣದಾದ ಮಡಿವಾಳ ಸಮುದಾಯದ ರಘು ಕೌಟಿಲ್ಯ ಅವರನ್ನು ಬಿಜೆಪಿ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಬೆಳಗಾವಿ ಜಿಲ್ಲೆಯ ಸುದ್ದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

Admin
MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ ಬೆಳಗಾವಿ ಜಿಲ್ಲೆಯ ಸುದ್ದಿ

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

Admin