ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು
📄 ಅಂತರಾಷ್ಟ್ರೀಯ ಸುದ್ದಿ
Dr. K N Doddmani · · 52 ವೀಕ್ಷಣೆಗಳು

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು

ಮುಂಜಾನೆ 7 ಗಂಟೆಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಇಡೀ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ವಿಮಾನಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರಿಗೆ ತಿಲಕ ಇಡುವುದರ ಮೂಲಕ ಸುವಿಧಾ ದಿವಸ್ ಗೆ ಚಾಲನ ದೊರೆಯಲಿದೆ. ನಂತರ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ನೃತ್ಯ, ಗಾಯನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

ನಾಳೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು

***

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಾಳೆ ದಿ.15ರಂದು

ದೇಶಾದ್ಯಂತ "ಯಾತ್ರಾ ಸುವುಧ ದಿವಸ್" ಆಚರಿಸುತ್ತಿದ್ದು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಯೂ ಈ ನಿಮಿತ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮುಂಜಾನೆ 7 ಗಂಟೆಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಇಡೀ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ವಿಮಾನಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರಿಗೆ ತಿಲಕ ಇಡುವುದರ ಮೂಲಕ ಸುವಿಧಾ ದಿವಸ್ ಗೆ ಚಾಲನ ದೊರೆಯಲಿದೆ. ನಂತರ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ನೃತ್ಯ, ಗಾಯನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಜೊತೆಗೆ, ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಚಿಕಿತ್ಸೆ, ಯಾತ್ರಿಗಳ ಭವ್ಯ ಸ್ವಾಗತ, ಏಕ್ ಪೇಡ್ ಮಾ ಕೆ ನಾಮ್ ಪರ್ ಅಡಿಯಲ್ಲಿ ಸಸಿ ನೆಡುವಿಕೆ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಸೇರಿದಂತೆ ಅನೇಕ  ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಕಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶನ ಎಸ್. ತ್ಯಾಗರಾಜ ತಿಳಿಸಿದ್ದಾರೆ.

Tyagaraj

ಕಳೆದ 12 ವರ್ಷಗಳಲ್ಲಿ ಉತ್ತರ ಕರ್ನಾಟಕದ ಆರ್ಥಿಕ ಹಾಗೂ ವಾಯುಯಾನ ತರಬೇತಿಗೆ ಪ್ರಮುಖ ಕೇಂದ್ರವಾಗಿ ಬೆಳೆದು ಬಂದಿರುವ ಬೆಳಗಾವಿ ವಿಮಾನ ನಿಲ್ದಾಣ ಅನೇಕ ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ತ್ಯಾಗರಾಜ  ಮಾಹಿತಿ ನೀಡಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ