ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ಮುಖಪುಟ ಕರ್ನಾಟಕ ಸುದ್ದಿ

ಕರ್ನಾಟಕ ಸುದ್ದಿ

29 ಲೇಖನಗಳು

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin
ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ ಕರ್ನಾಟಕ ಸುದ್ದಿ

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ. 

Admin
ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಕರ್ನಾಟಕ ಸುದ್ದಿ

ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್

ಸರಕಾರವನ್ಮು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು

Admin
ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು ಕರ್ನಾಟಕ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

Admin
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ ಕರ್ನಾಟಕ ಸುದ್ದಿ

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

Admin
ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ ಕರ್ನಾಟಕ ಸುದ್ದಿ

ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ

ಕಂದಾಯ ದಿನಾಚರಣೆಯನ್ನು ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ  ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನಪರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು - ಪರಮೇಶ್ವರ

Admin