ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
MLIRC ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ
📄 ಕರ್ನಾಟಕ ಸುದ್ದಿ
Dr. K N Doddmani · · 129 ವೀಕ್ಷಣೆಗಳು

MLIRC ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ

ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಏಳನೇ ಅಗ್ನಿವೀರ್ ತಂಡದ ನಿರ್ಗಮನ ಪಥ ಸಂಚಲನ

ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಏಳನೇ ಅಗ್ನಿವೀರ್ ತಂಡದ ನಿರ್ಗಮನ ಪಥ ಸಂಚಲನ

***

ಅಗ್ನಿಪಥ ಯೋಜನೆ'ಯಡಿಯಲ್ಲಿ ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಕೇಂದ್ರ MLIRCಯಲ್ಲಿ ಕಳೆದ 24 ವಾರಗಳಿಂದ ಸೈನಿಕ ತರಬೇತಿ ಪಡೆದ 7 ತಂಡದ 765 ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ಆಕರ್ಷಕ ನಿರ್ಗಮನ ಪಥ ಸಂಚನ ಇಂದು ಜರುಗಿತು.

ಸೈನಿಕ ವಿಧ್ಯುಕ್ತ ಪೂರ್ಣ ಸಂಪ್ರದಾಯಗಳೊಂದಿಗೆ ಕಾರ್ಯಕ್ರಮದಲ್ಲಿ ‌ಪಾಲ್ಗೊಂಡ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು ಗೌರವ ವಂದನೆ ಸ್ವೀಕರಿಸಿ, ಅಗ್ನವೀರ ಪ್ರಶಿಕ್ಷಣಾರ್ಥಿಗಳ ಪರೇಡ್ ವೀಕ್ಷಿಸಿ ಪ್ರಮಾಣೀಕರಿಸಿದರು

 ಅಗ್ನಿವೀರ್ ಸಂಕೇತ್ ಸಿಂಗ್ ಪರೇಡ್ ನ ನೇತೃತ್ವ ವಹಿಸಿದ್ದರು. ಮೇಜರ್ ಗಜಾನನ್ ಪಾಟೀಲ್ ಪೆರೇಡ್ ಆಡಳಿತ ಅಧಿಕಾರಿಯಾಗಿ ಪಾಲ್ಗೊಂಡಿದ್ದರು. MLIRCಯ ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿವೀರರ ಪೋಷಕರು, ನಿವೃತ್ತ ಸೈನಿಕರು, ಎನ್.ಸಿ.ಸಿ ಕೆಡೆಟ್‌ಗಳು ಮತ್ತು ವಿವಿಧ ಶಾಲೆಗಳ  ವಿದ್ಯಾರ್ಥಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಅಗ್ನಿವೀರರು ನಮ್ಮ ರಾಷ್ಟ್ರಧ್ವಜ, ರೆಜಿಮೆಂಟಲ್ ಧ್ವಜ ಮತ್ತು ಧಾರ್ಮಿಕ ಪವಿತ್ರ ಪುಸ್ತಕಗಳ ಸಮ್ಮುಖದಲ್ಲಿ 'ಪ್ರಮಾಣವಚನ' ಸ್ವೀಕರಿಸಿದರು. ಸಾಕ್ಷಿಯಾದ ಆಕರ್ಷಕ ಸಮಾರಂಭದಲ್ಲಿ ಅಗ್ನಿವೀರರು ಪ್ರಮಾಣವಚನ ಸ್ವೀಕರಿಸಿದ ಹೆಮ್ಮೆ ಸಮಾರಂಭವನ್ನು ಇನ್ನಷ್ಟು ಪ್ರಭಾವಶಾಲಿಯನ್ನಾಗಿ ಮಾಡಿತು.

ಬಳಿಕ ಮಾತನಾಡಿದ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ, ಭಾರತೀಯ ಸೇನೆಯ ಇತಿಹಾಸದಲ್ಲಿ ಅತ್ಯಂತ ಹಳೆಯ ಪದಾತಿ ದಳಗಳಲ್ಲಿ ಒಂದಾದ ಮರಾಠಾ ಲಘು ಪದಾತಿದಳ  ಶ್ರೀಮಂತ ಪರಂಪರೆ ಮತ್ತು ವೈಭವವನ್ನು ಹೊಂದಿದೆ. ಕೇಂದ್ರ ತರಬೇತಿ ನೀಡುವಲ್ಲಿ ಸೈನಿಕನ ಜೀವನದಲ್ಲಿ ಶಿಸ್ತು ಮತ್ತು ದೈಹಿಕ ಸದೃಢತೆ ಹಾಗೂ ದೇಶದ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಸೇವೆಯಲ್ಲಿ ಅದನ್ನು ಕಾಯ್ದುಕೊಂಡು ಸಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿವೀರ ತರಬೇತಿಯ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅಗ್ನಿವೀರರಿಗೆ ಪದಕಗಳನ್ನು ಪ್ರದಾನ ಮಾಡಿ‌ ಗೌರವಿಸಿದರು.  ಅತ್ಯುತ್ತಮ ಅಗ್ನಿವೀರ್  ನಾಯಕನಾಗಿ ಯಶವಂತ್ ಘಾಡ್ಗೆ ಅವರಿಗೆ ಹಾಗೂ ವಿಕ್ಟೋರಿಯಾ ಕ್ರಾಸ್ ಪದಕವನ್ನು  ಘೋಲಾಪ್ ಆದರ್ಶ್ ಅವರಿಗೆ ನೀಡಲಾಯಿತು.

ನಂತರ, ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು, ಶರ್ಕತ್ ಯುದ್ಧ ಸ್ಮಾರಕದಲ್ಲಿ  ಮಾಲಾರ್ಪಣೆ ಮಾಡಿ‌, ದೇಶಕ್ಕಾಗಿ ಹೋರಾಡಿ ಮಡಿದ ವೀರ ಸೈನಿಕರಿಗೆ‌ ಗೌರವ ಸಮರ್ಪಣೆ ನೆರವೇರಿಸಲಾಯಿತು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin