ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ
📄 ಕರ್ನಾಟಕ ಸುದ್ದಿ
Dr. K N Doddmani · · 58 ವೀಕ್ಷಣೆಗಳು

ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ

ಕಂದಾಯ ದಿನಾಚರಣೆಯನ್ನು ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ  ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನಪರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು - ಪರಮೇಶ್ವರ

ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.

ಅಸ್ಮಿತೆ ಸುದ್ದಿ : ಭೂಮಿಗೆ ಸಂಬಂಧಿಸಿದ ಲಕ್ಷಾಂತರ ಸಮಸ್ಯೆಗಳು ಆಧುನಿಕ ಕಂದಾಯ ವ್ಯವಸ್ಥೆಯಲ್ಲಿ ಹಲವಾರು ವರ್ಷಗಳಿಂದ ಎದುರು ಹಾಗೇ ಉಳಿದುಕೊಂಡು ಬಂದಿವೆ. ಸಕಾಲಕ್ಕೆ ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಅದಕ್ಕೆ ಅದರದೇ ಆದ ಅನೇಕ ಕಾರಣಗಳಿವೆ. ಆದರೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಎದುಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳವ ಕೆಲಸವನ್ನು ಕಂದಾಯ ಇಲಾಖೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಇಂದು ಆಯೋಜಿಸಲಾದ ಕಂದಾಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಿಗೆ ಹೊಂದಿಕೊಂಡು ಹೊರವಲಯದಲ್ಲಿರುವ ಗೊಲ್ಲರ ಹಟ್ಟಿಗಳಿಗೆ ಇಂದಿಗೂ ಅವಶ್ಯಕ ಸೌಕರ್ಯಗಳನ್ನು ಒದಗಿಸಿ ಕಂದಾಯ ಗ್ರಾಮದ ವ್ಯಾಪ್ತಿಗೆ ತರಲು ಸಾಧ್ಯವಾಗದೇ ಇರುವುದು ಕಂದಾಯ ಇಲಾಖೆಯ ವ್ಯವಸ್ಥೆಯ ಲೋಪವನ್ನು ಸೂಚಿಸುತ್ತದೆ. ನನ್ನ ಕ್ಷೇತ್ರದಲ್ಲಿಯೇ ಸುಮಾರು ೨೫ ಗೊಲ್ಲರಹಟ್ಟಿಗಳು  ಕಂದಾಯ ಗ್ರಾಮದ ವ್ಯಾಪ್ತಿಯಿಂದ ಹೊರಗುಳಿದಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಮಹಾಭಾರತದಂತ ಪುರಾಣದ ಕಾಲದಿಂದಲೂ ಕಂದಾಯ ವ್ಯವಸ್ಥೆ ಚರಿತ್ರೆಯಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದೆ. ರಾಜಮಹಾರಾಜರು ಕಂದಾಯ ವ್ಯವಸ್ಥೆಯನ್ನು ಅನುಸರಿಸಿ ಯಾವುದೇ ತಾಂತ್ರಿಕ ಸೌಲಭ್ಯವಿಲ್ಲದೆ ಭೂನಕಾಶೆಗಳನ್ನು ಸೃಷ್ಟಿಸಿದ್ದರು. ಆಧುನಿಕ ಸಂದರ್ಭದಲ್ಲಿ ಅಂದಿನ ಐತಿಹಾಸಿಕ  ನೀಲಿ ನಕ್ಷೆಗಳು ಆಧಾರವಾಗಿ ಬಳಸಲಾಗುತ್ತಿದೆ. ತಾಂತ್ರಿಕತೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಅದರ ಸಹಾಯದಿಂದ ಲೋಪಗಳನ್ನು ಸರಿಪಡಿಸಿ ಎದುರಿಗಿರುವ ಲಕ್ಷಾಂತ್ರ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳುವ ಪ್ರಾಮಾಣಿಕ ಕೆಲಸ ಇಲಾಖೆಯಿಂದ ನಡೆಯಬೇಕಾಗಿದೆ.

ಕಂದಾಯ ದಿನಾಚರಣೆ ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ  ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು ಎಂದು ಡಾ. ಜಿ. ಪರಮೇಶ್ವರ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನೌಕರರಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ನೌಕರ ವರ್ಗಕ್ಕೆ ಫಲಪುಷ್ಪ ನೀಡಿ ಗೌರವಿಸಲಾಯಿತು. ಪತ್ರಿಕಾ ದಿನಾಚರಣೆ ನಿಮಿತ್ಯ ಆಯ್ದ ಪತ್ರಕರ್ತರಿಗೆ ಕಿಟ್‌ ವಿತರಣೆಯನ್ನು ಉಪ ಮುಖ್ಯಮಂತ್ರಿ ನೆರವೇರಿಸಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin