ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ
📄 ಕರ್ನಾಟಕ ಸುದ್ದಿ
Dr. K N Doddmani · · 35 ವೀಕ್ಷಣೆಗಳು

ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್  ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಯೋಗದಲ್ಲಿ ಕಾರ್ಯಕ್ರಮ

ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

--

ಬೆಳಗಾವಿ: ಇಲ್ಲಿನ ಪತ್ರಿಕಾ ಹಿರಿಯ ಛಾಯಾಗ್ರಾಹಕ ಪಿ.ಕೆ. ಬಡಗೇರ ಅವರಿಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ  ಸಮಾರಂಭದಲ್ಲಿ "ಕರ್ನಾಟಕ ಛಾಯಾರತ್ನ ಪ್ರಶಸ್ತಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್  ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಯೋಗದಲ್ಲಿ  ಸಮಾರಂಭ ಆಯೋಜಿಸಲಾಗಿತ್ತು.

ಪಿ.ಕೆ. ಬಡಗೇರ ಅವರೊಂದಿಗೆ ಬೆಂಗಳೂರಿನ ಪೂರ್ಣಿಮಾ, ವಿಶ್ವೇಶ್ವರಪ್ಪ ಎಸ್, ಅಕ್ರಮ್, ಕೊಪ್ಪಳದ ನಾಗರಾಜ್ ದಸ್ತಾನ ನವರ್,  ರುದ್ರಸ್ವಾಮಿ,  ಬಳ್ಳಾರಿಯ ರುದ್ರಸ್ವಾಮಿ, ಮೈಸೂರಿನ ಪ್ರಗತಿ ಗೋಪಾಲಕೃಷ್ ಅವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಎಂ.ಎಸ್.ಎಂ.ಇ.ಡೇವಲ್ ಮೆಂಟ್ ಅಧಿಕಾರಿ ದೇವರಾಜ್ ಕೆ. ಬಿ.ಬೆಂಜಮಿನ್ ಭಾಸ್ಕರ್, ಸೆಲ್ವಮುತ್ತು, ಶ್ರೀನಾಥ್, ಎಸ್.ಕೆ.ಹುಸೇನ್, ಜಾನ್ ಅಮರ್ ರಾಜ್, ರಿನಿ ರಾವಲ್, ದಿವ್ಯರವಿ ,  ಹೆಚ್.ವಿ.ಕೃಷ್ಣಪ್ಪ, ಎ.ಜಗದೀಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು ಕರ್ನಾಟಕ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

Admin
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ ಕರ್ನಾಟಕ ಸುದ್ದಿ

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

Admin