ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ರಾಮಲಿಂಗ ರೆಡ್ಡಿ ರಾಜೀನಾಮೆ
📄 ಕರ್ನಾಟಕ ಸುದ್ದಿ
Dr. K N Doddmani · · 185 ವೀಕ್ಷಣೆಗಳು

ರಾಮಲಿಂಗ ರೆಡ್ಡಿ ರಾಜೀನಾಮೆ

ಡಿಕೆಶಿ ಸಚಿವ ಸಂಪುಟದ ಮೊದಲ ವಿಕೇಟ್‌

ಮಾತಿನಂತೆ ನಡೆದುಕೊಂಡ ರಾಮಲಿಂಗ ರೆಡ್ಡಿ

ಬೆಂಗಳೂರು, ಜೂ.05: ಡಿ.ಕೆ.ಶಿ ಅವರ ನೂತನ ಸಚಿವ ಸಂಪುಟ ಸೇರುತ್ತಿದ್ದಂತೆ ಕೇಳಿದ ಸಚಿವ ಸ್ಥಾನ ಕೊಡದೇ ಹೋದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ ರಾಮಲಿಂಗ ರೆಡ್ಡಿ ಅವರು ಇಂದು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ರವಾನಿಸುವುದರ ಮೂಲಕ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ.

ನೂತನ ಸಚಿವರಿಗೆ ನಿನ್ನೆಯೇ ಖಾತೆಗಳ ಹಂಚಿಕೆಯಾಗಿದ್ದು, ರಾಮಲಿಂಗ ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ನಗರಾಭಿವೃದ್ಧಿ ಇಲಾಖೆಯ ಬೇಡಿಕೆ ಇಟ್ಟಿದ್ದ ಅವರು ಜಲ ಸಂಪನ್ಮೂಲ ಇಲಾಖೆ ನೀಡಿದಕ್ಕೆ ಅಸಮಾಧಾನವಾಗಿದ್ದ ಅವರು ರಾಜೀನಾಮೆ ಮೂಲಕ ಸಾಬೀತು ಮಾಡಿದ್ದಾರೆ.

ಸಚಿವ ಸ್ಥಾನ ನೀಡಿದ್ದಕ್ಕೆ ಮುಖ್ಯಮಂತ್ರಿ ಹಾಗೂ‌ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳನ್ನು ಅರ್ಪಿಸುವುದರ ಮೂಲಕ ಆತ್ಮಸಾಕ್ಷಿಗೆ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾರಣ ನೀಡಿ, ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯುವುದಾಗಿ ಹೇಳಿ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ಅವರ ನೂತನ ಸಚಿವ ಮಂಡಲದಲ್ಲಿ ನಡೆದಿರುವ ಅಂತರಿಕ ಸಂಘರ್ಷಕ್ಕೆ ರಾಮಲಿಂಗ ರೆಡ್ಡಿ ಅವರ ರಾಜೀನಾಮೆ ಮೊದಲ ಪುರಾವೆಯಾಗಿದ್ದು, ಮುಂದಿನ ಬೆಳವಣಿಗೆ ರಾಜ್ಯದಲ್ಲಿ ಕುತೂಹಲ ‌ಮೂಡಿಸಿದೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin