ಬ್ರೇಕಿಂಗ್
ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ 400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ 400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ
08 ಆಗಸ್ಟ್ 2026
ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
📄 ಕರ್ನಾಟಕ ಸುದ್ದಿ
Dr. K N Doddmani · · 19 ವೀಕ್ಷಣೆಗಳು

ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಅಸ್ಮಿತೆ ವರದಿ, ಅ.8: ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ, ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಖಾದ್ರಿ ಶಾಮಣ್ಣ ಟ್ರಸ್ಟ್ ಇಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ಹಿರಿಯ ಪತ್ರಕರ್ತ ಕೆ.ವಿ.ನಾಗರಾಜು, ಟ್ರಸ್ಟ್ ಅಧ್ಯಕ್ಷ ಶ್ರೀಶ, ಶ್ರೀಮತಿ ಸುನಿತಾ ಉದಯಕುಮಾರ್ ಉಪಸ್ಥಿತರಿದ್ದರು.

ಉದಯಕುಮಾರ ಅವರು ಈ ಹಿಂದೆ ಬೆಳಗಾವಿಯಲ್ಲಿಯೂ ಪ್ರಜಾವಾಣಿಯ ಹಿರಿಯ ವರದಿಗಾರರಾಗಿ ಜನಪರ ಸೇವೆ ಸಲ್ಲಿಸುವುದರ ಜೊತೆಗೆ ಹೊಸ ತಲೆಮಾರಿಗೆ ಮಾರ್ಗದರ್ಶನ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ಕರ್ನಾಟಕ ಸುದ್ದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

Admin