ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ಮುಖಪುಟ ರಾಷ್ಟ್ರೀಯ ಸುದ್ದಿ

ರಾಷ್ಟ್ರೀಯ ಸುದ್ದಿ

6 ಲೇಖನಗಳು

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ  ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ರಾಷ್ಟ್ರೀಯ ಸುದ್ದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು

Admin
ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ  ಅಕ್ರಮಕ್ಕೆ ಖೇದ ರಾಷ್ಟ್ರೀಯ ಸುದ್ದಿ

ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ

ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸಮಸ್ತ ರಾಮಭಕ್ತರು ರಾಮ ಮಂದಿರದ ಮೇಲೆ ಹೊಂದಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಸೂಚನೆ

Admin
ವಾಯುಪಡೆ ಅಗ್ನಿವೀರ  ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ  ರಾಷ್ಟ್ರೀಯ ಸುದ್ದಿ

ವಾಯುಪಡೆ ಅಗ್ನಿವೀರ ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ

ವಾಯುಪಡೆ ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಈ ಸಲ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ವಾಯುಪಡೆ ತರಬೇತಿ ಶಾಲೆಯ ಆವರಣದಲ್ಲಿ ಪ್ರದೇಶದಲ್ಲಿ ನಡೆಯಿತು. ಐದು ಹೆಲಿಕಾಪ್ಟರ್ ಗಳು ಸುಮಾರು 15 ನಿಮಿಷದ ವರೆಗೆ ನೀಡಿದ ಪ್ರದರ್ಶನ ರೋಮಾಂಚಕಾರಿಯಾಗಿತ್ತು.

Admin
6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ ರಾಷ್ಟ್ರೀಯ ಸುದ್ದಿ

6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ

ವಾಯುಪಡೆಯ ಶಾಲೆಯಲ್ಲಿ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಸಾರಂಗ ತಂಡದಿಂದ ಅತ್ಯಾಕರ್ಷಕ ಹೆಲಿಕಾಪ್ಟರ್ ಪ್ರದರ್ಶನ ಜರುಗಲಿದೆ

Admin