ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಮುಖಪುಟ ನ್ಯೂಸ್

ನ್ಯೂಸ್

52 ಲೇಖನಗಳು

ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ

ಚುನಾವಣಾ ಆಯೋಗವು ಸರ್ವಾಧಿಕಾರಿ ಧೋರಣೆಯಿಂದ ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್ ವೇರ್ ಬಳಸಬಾರದು; ಜನರಿಗೆ ಅಪೀಲ್ ಹಾಕಲು ಸೂಕ್ತ ಸಮಯಾವಕಾಶ ನೀಡಬೇಕು, ಇಲ್ಲದೇ ಹೋದಲ್ಲಿ ಕರ್ನಾಟಕದಲ್ಲಿ ಬೃಹತ್ ಜನಾಂದೋಲನವಾಗಿ ರೂಪುಗೊಳ್ಳುವುದು ಖಚಿತ ಎಂಬ ಎಚ್ಚರಿಕೆಯನ್ನು ಮನವಿ ಪತ್ರದ ಮೂಲಕ ಸಂಘಟನೆಗಳು ವ್ಯಕ್ತಪಡಿಸಿವೆ.

Admin
132 ಜನರಿಂದ ಸ್ವಯಂ ಪ್ರೇರಿತ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ - ಬಸವದಳದ ಮಾದರಿ‌ ಕಾರ್ಯ ಬೆಳಗಾವಿ ಜಿಲ್ಲೆಯ ಸುದ್ದಿ

132 ಜನರಿಂದ ಸ್ವಯಂ ಪ್ರೇರಿತ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ - ಬಸವದಳದ ಮಾದರಿ‌ ಕಾರ್ಯ

132 ಜನರಿಂದ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ: ಬಸವ ಕಾಯಕ ಜೀವಿಗಳ ಸಂಘ, ರಾಷ್ಟ್ರೀಯ ಬಸವ ದಳ ಮಾದರಿ ಕಾರ್ಯ

Admin
ಹಿಂಡಲ್ಕಾ ಕಂಪನಿ ನೌಕರ ಆತ್ಮಹತ್ಯೆ ಪ್ರಕರಣ: ಮಧ್ಯ ಪ್ರವೇಶಿಸಿ ತಕ್ಷಣ ಪರಿಹಾರ ಒದಗಿಸಿದ ಜಿಲ್ಲಾ ಆಡಳಿತ ಬೆಳಗಾವಿ ಜಿಲ್ಲೆಯ ಸುದ್ದಿ

ಹಿಂಡಲ್ಕಾ ಕಂಪನಿ ನೌಕರ ಆತ್ಮಹತ್ಯೆ ಪ್ರಕರಣ: ಮಧ್ಯ ಪ್ರವೇಶಿಸಿ ತಕ್ಷಣ ಪರಿಹಾರ ಒದಗಿಸಿದ ಜಿಲ್ಲಾ ಆಡಳಿತ

ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕ ಆಸೀಫ್‌ ಸೇಠ, ಬೆಳಗಾವಿ ಪೊಲೀಸ್‌ ಆಯುಕ್ತ ಬೊರಸೆ ಭೂಷಣ ಹಾಗೂ ಸಾವಿಗೀಡಾದ ಕುಟುಂಬ ವರ್ಗ, ಮುಖಂಡರು ಮತ್ತು ಕೆಲ ಗ್ರಾಮಸ್ಥರ ಸಮ್ಮುಖದಲ್ಲಿ ಈ ತೀರ್ಮಾಣ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Admin
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಬೆಳಗಾವಿ ಜಿಲ್ಲೆಯ ಸುದ್ದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

Admin
ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕರ್ನಾಟಕ ಸುದ್ದಿ

ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ

ತಂತ್ರಜ್ಞಾನ ಹಾಗೂ ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮತ್ತು ಸಾರ್ವಜನಿಕರ ದುಡಿಮೆಯ ಹಣವನ್ನು ರಕ್ಷಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿ ನಿಂತಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‌ಲೆಸ್‌ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವುದು ನಮ್ಮ ಉದ್ದೇಶವಾಗಿದೆ.

Admin
ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ಕರ್ನಾಟಕ ಸುದ್ದಿ

ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ

ಸಂಸ್ಥೆಯ ಪ್ರತಿನಿಧಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗರಿಕರಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನಿರೀಕ್ಷಿಸಿದಾಗ ನಾಗರಿಕರು ಅದನ್ನು ಕನ್ನಡದಲ್ಲಿಯೇ ಒದಗಿಸಲು ಆಗ್ರಹಿಸಬೇಕೆಂದು ನಾಡಿನ ಜನರಿಗೆ ಕರೆ

Admin