ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಮುಖಪುಟ ನ್ಯೂಸ್

ನ್ಯೂಸ್

52 ಲೇಖನಗಳು

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ  ಕರ್ನಾಟಕ ಸುದ್ದಿ

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ

ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ.

Admin
MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ ಬೆಳಗಾವಿ ಜಿಲ್ಲೆಯ ಸುದ್ದಿ

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

Admin
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಸುದ್ದಿ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು

ಮುಂಜಾನೆ 7 ಗಂಟೆಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಇಡೀ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ವಿಮಾನಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರಿಗೆ ತಿಲಕ ಇಡುವುದರ ಮೂಲಕ ಸುವಿಧಾ ದಿವಸ್ ಗೆ ಚಾಲನ ದೊರೆಯಲಿದೆ. ನಂತರ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ನೃತ್ಯ, ಗಾಯನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

Admin
ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ ಬೆಳಗಾವಿ ಜಿಲ್ಲೆಯ ಸುದ್ದಿ

ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ

ಸ್ವಯಂ ಸೇವಕಿ ಸುಶೀಲಾ,  ಸಾಮಾಜಿಕ ತಾರತಮ್ಯ ನೀತಿ ಅನುಸರಣೆ ಬಾಲಕಾರ್ಮಿಕ ಜೀವಂತಿಕೆಗೆ ಕಾರಣವಾಗಿದೆ. ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಅಗತ್ಯವಿದೆ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ರಚನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Admin
ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ ಕರ್ನಾಟಕ ಸುದ್ದಿ

ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ

ಶಾಸಕ ಆಸೀಫ್‌ ಸೇಠ ಅವರು ನಾಮ ನಿರ್ದೇಶಿತ ಸದಸ್ಯರು ಠರಾವು ಮಂಡಿಸಲು ಅವಕಾಶವಿದ್ದರೆ ಪಾಲಿಕೆಯ ಮುಂದಿನ ಸಭೆಯಲ್ಲಿ ನಾನೇ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂದು ಠರಾವು ಮಂಡಿಸುವುದಾಗಿ ಘೋಷಿಸಿದ್ದಾರೆ.

Admin
ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ  ಸಚಿವರ ನಿರ್ದೇಶನ ಕರ್ನಾಟಕ ಸುದ್ದಿ

ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ ಸಚಿವರ ನಿರ್ದೇಶನ

ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ

Admin
ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಬೆಳಗಾವಿ ಜಿಲ್ಲೆಯ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ದೇಶದ ಮೂಲ‌ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ  ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ.

Admin
ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ಸುದ್ದಿ

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ರಾಜ್ಯಸಭೆಗೆ ಎಮ್. ನಾಗರಾಜ್ ಹಾಗೂ ರಾಜ್ಯ ವಿಧಾನ ಪರಿಷತ್ ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಸೂಚಿಸಿದೆ

Admin
ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ ಕರ್ನಾಟಕ ಸುದ್ದಿ

ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ

ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ.

Admin