ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ಮುಖಪುಟ ನ್ಯೂಸ್

ನ್ಯೂಸ್

73 ಲೇಖನಗಳು

ವಾಯುಪಡೆ ಅಗ್ನಿವೀರ  ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ  ರಾಷ್ಟ್ರೀಯ ಸುದ್ದಿ

ವಾಯುಪಡೆ ಅಗ್ನಿವೀರ ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ

ವಾಯುಪಡೆ ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಈ ಸಲ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ವಾಯುಪಡೆ ತರಬೇತಿ ಶಾಲೆಯ ಆವರಣದಲ್ಲಿ ಪ್ರದೇಶದಲ್ಲಿ ನಡೆಯಿತು. ಐದು ಹೆಲಿಕಾಪ್ಟರ್ ಗಳು ಸುಮಾರು 15 ನಿಮಿಷದ ವರೆಗೆ ನೀಡಿದ ಪ್ರದರ್ಶನ ರೋಮಾಂಚಕಾರಿಯಾಗಿತ್ತು.

Admin
ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ  ಕರ್ನಾಟಕ ಸುದ್ದಿ

ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ

ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರೊಂದಿಗೆ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನಡೆಸಲಾದ  ಸಭೆಯಲ್ಲಿ ಸೂಚನೆ

Admin
ಏರ್ ಶೋ” ವೀಕ್ಷಿಸಿದ  ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಾವಿ ಜಿಲ್ಲೆಯ ಸುದ್ದಿ

ಏರ್ ಶೋ” ವೀಕ್ಷಿಸಿದ  ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲೆಯ ವಿವಿಧ ವಸತಿ ಶಾಲೆಗಳ 373 ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾಗೂ 287 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸೇರಿ ಒಟ್ಟು 660 ವಿದ್ಯಾರ್ಥಿಗಳು ಉಚಿತವಾಗಿ ಭಾಗವಹಿಸಿ, ಏರ್ ಶೋ ವನ್ನು ಕಣ್ತುಂಬಿಕೊಂಡು ಸಂತಸಪಟ್ಟರು

Admin
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಮ್25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು! ಕರ್ನಾಟಕ ಸುದ್ದಿ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಮ್25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು!

"ನನಗೆ ಇತಿಹಾಸ ಬರೆಯಲು ಅಥವಾ ಓದಲು ಇಷ್ಟವಿಲ್ಲ, ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತಂದು ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗುವ ಮೂಲಕ ಇತಿಹಾಸ ನಿರ್ಮಿಸಬೇಕು" - ಸಿಎಮ್

Admin
ಸವಾಲುಗಳ ಮುಖಾಮುಖಿಗೆ ಸಮಗ್ರತೆಯ ಆಲಂಗಿಸಿದ ನೂತನ ಮುಖ್ಯಮಂತ್ರಿ ಡಿಕೆಶಿ ಕರ್ನಾಟಕ ಸುದ್ದಿ

ಸವಾಲುಗಳ ಮುಖಾಮುಖಿಗೆ ಸಮಗ್ರತೆಯ ಆಲಂಗಿಸಿದ ನೂತನ ಮುಖ್ಯಮಂತ್ರಿ ಡಿಕೆಶಿ

ಅಪಾರ ಜನ ಬೆಂಬಲ, ರಾಜಕೀಯ ಬಲಾಢ್ಯ ಶಕ್ತಿ, ಅಪಾರವಾದ ರಾಜಕೀಯ ಅನುಭವ, ಅತ್ಯಂತ ಸಮರ್ಥ ಜನನಾಯಕ ಎಂದು ಪ್ರಸಿದ್ದಿಯಾದ ಸಿದ್ಧರಾಮಯ್ಯನವರನ್ನು ಸರಿಸಿ ತಾನೇ ಮುಖ್ಯಮಂತ್ರಿ ಆಗಬೇಕು ಎಂಬುದು ಡಿ.ಕೆ. ಶಿವಕುಮಾರ ಅವರಿಗೆ ಕೇವಲ ಅಧಿಕಾರದ ಲಾಲಸೆ ಮಾತ್ರವಾಗಿರದೆ ನಾಡಿನ ಸಮಗ್ರ ಅಭಿವೃದ್ಧಿಯ ಹೊಸ ಪರ್ವದ ರಾಜಕೀಯ ‌ಜಾಣ್ಮೆ ಇರಲು ಸಾಧ್ಯವಿದೆ.

Admin
ಡಿ.ಕೆ. ಶಿ ಪ್ರಮಾಣವಚನ :ಬೆಳಗಾವಿಯಲ್ಲಿ ಭವ್ಯ ಸಂಭ್ರಮದೊಂದಿಗೆ ರಾಜಕೀಯ ಹೊಸತನಕ್ಕೆ ಮುನ್ನುಡಿ ಕರ್ನಾಟಕ ಸುದ್ದಿ

ಡಿ.ಕೆ. ಶಿ ಪ್ರಮಾಣವಚನ :ಬೆಳಗಾವಿಯಲ್ಲಿ ಭವ್ಯ ಸಂಭ್ರಮದೊಂದಿಗೆ ರಾಜಕೀಯ ಹೊಸತನಕ್ಕೆ ಮುನ್ನುಡಿ

ಕಾಂಗ್ರೆಸ್ ಭವನದಲ್ಲಿ ನೇರ ವೀಕ್ಷಣೆ ಅವಕಾಶ, ಭವ್ಯ ಮೆರವಣಿಗೆ, ಡಿಕೆಶಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ, ಸಿಹಿ ಹಂಚಿಕೆಯೊಂದಿಗೆ ಸರ್ಕಾರಕ್ಕೆ ಅದ್ದೂರಿ ಸ್ವಾಗತ

Admin
6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ ರಾಷ್ಟ್ರೀಯ ಸುದ್ದಿ

6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ

ವಾಯುಪಡೆಯ ಶಾಲೆಯಲ್ಲಿ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಸಾರಂಗ ತಂಡದಿಂದ ಅತ್ಯಾಕರ್ಷಕ ಹೆಲಿಕಾಪ್ಟರ್ ಪ್ರದರ್ಶನ ಜರುಗಲಿದೆ

Admin
ಕಾರ್ಮಿಕರ ಕನಿಷ್ಠ ವೇತನ ಹಂತಹಂತವಾಗಿ ಹೆಚ್ಚಿಸಲು ವಿರೋಧವಿಲ್ಲ ಬೆಳಗಾವಿ ಜಿಲ್ಲೆಯ ಸುದ್ದಿ

ಕಾರ್ಮಿಕರ ಕನಿಷ್ಠ ವೇತನ ಹಂತಹಂತವಾಗಿ ಹೆಚ್ಚಿಸಲು ವಿರೋಧವಿಲ್ಲ

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಬೆಳಗಾವಿಯಲ್ಲಿ ಇಂದು ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ‌ ಮನವಿ

Admin