ರಾಜಕೀಯ - ಆಡಳಿತ
ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ
ಸಾರ್ವಜನಿಕ ಜೀವನದಲ್ಲಿ ಇರುವವರು ಯಾರೂ ಸಹ ಪ್ರಶ್ನಾತೀತರಲ್ಲ ಎಂಬ ಅರಿವು ನನಗೂ ಇದೆ. ಆದರೆ ದುರುದ್ದೇಶಪೂರಿತವಾದ ಅಪಪ್ರಚಾರ, ಸುಳ್ಳು ಆಪಾದನೆ, ಅಸಹನೆ ಮತ್ತು ಕುತಂತ್ರಗಳಿಗೆ ಜಾಗ ಇರಬಾರದು.
Admin