ರಾಜಕೀಯ - ಆಡಳಿತ
ರಾಜಕೀಯ - ಆಡಳಿತ
8 ಲೇಖನಗಳು
ರಾಜಕೀಯ - ಆಡಳಿತ
ರಾಜಕೀಯ - ಆಡಳಿತ
ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ
ವಿವಿಧ ರಾಜ್ಯ ಪ್ರಯೋಜನಗಳು, ಸರ್ಕಾರಿ ದಾಖಲೆಗಳು, ಶೈಕ್ಷಣಿಕ ಪ್ರವೇಶಗಳು, ಉದ್ಯೋಗಾವಕಾಶಗಳು ಮತ್ತು ಇತರ ಅರ್ಹತೆಗಳನ್ನು ಪಡೆಯಲು ಇದನ್ನು ಅವಲಂಬಿಸುವ ಅಪಾಯವಿದೆ -ಎ ಕಳವಳ
ರಾಜಕೀಯ - ಆಡಳಿತ
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ
ಜಗತ್ತಿನ ಪ್ರಪ್ರಥಮ ಆಧ್ಯಾತ್ಮಿಕ ಸಂಸತ್ತು ಅನುಭವ ಮಂಟಪದ ದಿವ್ಯ ಸನ್ನಿಧಿಗೆ ನಿನ್ನೆ ನಾನು ಭೇಟಿ ನೀಡಿದ್ದಾಗ ಮೂಡಿಬಂದ ಕಲ್ಪನಾ ಲೋಕದ ಸುಂದರ AI ಆಧಾರಿತ ರೇಖಾಚಿತ್ರಗಳು ಇಲ್ಲಿವೆ.
ರಾಜಕೀಯ - ಆಡಳಿತ
ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ
ಸಚಿವನಾದ ಬಳಿಕ ಅವರನ್ನು ಭೇಟಿಯಾಗಿ ಕೆಲ ಕ್ಷಣಗಳನ್ನು ಅವರೊಂದಿಗೆ ಕಳೆಯುವ ಜೊತೆಗೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸಕಾರಾತ್ಮಕ ವಿಚಾರ ವಿನಿಮಯ ನಡೆಸಿದ್ದು ನಿಜಕ್ಕೂ ಸಂತಸ ಮತ್ತು ತೃಪ್ತಿ ನೀಡಿತು ಎಂದಿದ್ದಾರೆ.
ರಾಜಕೀಯ - ಆಡಳಿತ
ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ
ಸಾರ್ವಜನಿಕ ಜೀವನದಲ್ಲಿ ಇರುವವರು ಯಾರೂ ಸಹ ಪ್ರಶ್ನಾತೀತರಲ್ಲ ಎಂಬ ಅರಿವು ನನಗೂ ಇದೆ. ಆದರೆ ದುರುದ್ದೇಶಪೂರಿತವಾದ ಅಪಪ್ರಚಾರ, ಸುಳ್ಳು ಆಪಾದನೆ, ಅಸಹನೆ ಮತ್ತು ಕುತಂತ್ರಗಳಿಗೆ ಜಾಗ ಇರಬಾರದು.
ರಾಜಕೀಯ - ಆಡಳಿತ
ರಾಜಕೀಯ - ಆಡಳಿತ
ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಉಪಸ್ಥಿತಿ
ರಾಜಕೀಯ - ಆಡಳಿತ
ಡಿಕೆಸಿ ಮುಖ್ಯಮಂತ್ರಿ ಕುರ್ಚಿ ರಾಜಕೀಯ ಹೊಸ ಶೆಕೆಯ ಸಂಕೇತ?
ಮುಖ್ಯಮಂತ್ರಿ ಕುರ್ಚಿ ಬಿಟ್ಡುಕೊಡುವಲ್ಲಿ ಸಿದ್ಧರಾಮಯ್ಯನವರು ತೋರಿದ ಸಂಯಮತೆ; ಸ್ಥಾನ ಪಡೆದುಕೊಳ್ಳುವಲ್ಲಿ ಡಿ.ಕೆ. ಶಿವಕುಮಾರ ಅವರು ತೋರಿದ ವಿನಿತ್ವ ರಾಜಕೀಯ ಹೊಸ ಶೆಕೆಗೆ ಮುನ್ನುಡಿಯಾಗುವ ಲೆಕ್ಕಾಚಾರ