ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ  AI ರೇಖಾ ಚಿತ್ರಗಳನ್ನು ಹಂಚಿಕೊಂಡ   ಮುಖ್ಯಮಂತ್ರಿ
🏛️ ರಾಜಕೀಯ - ಆಡಳಿತ
Dr. K N Doddmani · · 130 ವೀಕ್ಷಣೆಗಳು

ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ

ಜಗತ್ತಿನ ಪ್ರಪ್ರಥಮ ಆಧ್ಯಾತ್ಮಿಕ ಸಂಸತ್ತು ಅನುಭವ ಮಂಟಪದ ದಿವ್ಯ ಸನ್ನಿಧಿಗೆ ನಿನ್ನೆ ನಾನು ಭೇಟಿ ನೀಡಿದ್ದಾಗ ಮೂಡಿಬಂದ ಕಲ್ಪನಾ ಲೋಕದ ಸುಂದರ AI ಆಧಾರಿತ ರೇಖಾಚಿತ್ರಗಳು ಇಲ್ಲಿವೆ.

ಅಸ್ಮಿತೆ ವರದಿ, ಜು.07: ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ಶರಣರು ಬದುಕಿ ಸಾಮಾಜಿಕ ಕ್ರಾಂತಿ ಮಾಡಿದ ಕೂಡಲಸಂಗಮದಿಂದ ರಾಜ್ಯದ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಭವ ಮಂಟಪದ ಶರಣರೊಂದಿಗಿನ ಕೃತಕ ಬುದ್ಧಿಮತ್ತೆಯಿಂದ ನಿರ್ಮಿತ ರೇಖಾ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಮಚಿಕೊಂಡಿದ್ದಾರೆ. ಆ ಮೂಲಕ ಶರಣರ ಸೈದ್ಧಾಂತಿಕ ನಿಲುವು ಅವರ ಸಾಮಾಜಿಕ ಹೋರಾಟದ ಬಗ್ಗೆ ತಮ್ಮನ್ನು ಸಮೀಕರಿಸಿ ತಮ್ಮ ಮುಂದಿನ ಕೆಲಸದ ಬಗ್ಗೆ ವಿಚಾರಗಳನ್ನು ನಿರೂಪಿಸಿದ್ದಾರೆ.

ಜಗತ್ತಿನ ಪ್ರಪ್ರಥಮ ಆಧ್ಯಾತ್ಮಿಕ ಸಂಸತ್ತು ಅನುಭವ ಮಂಟಪದ ದಿವ್ಯ ಸನ್ನಿಧಿಗೆ ನಿನ್ನೆ ನಾನು ಭೇಟಿ ನೀಡಿದ್ದಾಗ ಮೂಡಿಬಂದ ಕಲ್ಪನಾ ಲೋಕದ ಸುಂದರ AI ಆಧಾರಿತ ರೇಖಾಚಿತ್ರಗಳು ಇಲ್ಲಿವೆ.

ಬಸವಣ್ಣನವರ ಕರುಣೆ, ಅಲ್ಲಮಪ್ರಭುಗಳ ಅದ್ವಿತೀಯ ಜ್ಞಾನಪ್ರಭೆ ಹಾಗೂ ಅಕ್ಕಮಹಾದೇವಿಯವರ ಅಪ್ರತಿಮ ಭಕ್ತಿಯ ಚೇತನಗಳು ಓಡಾಡಿದ ಬಸವಕಲ್ಯಾಣದ ಈ ಪವಿತ್ರ ಮಣ್ಣಿನಲ್ಲಿ ಹೆಜ್ಜೆಯಿಟ್ಟಾಗ ನನ್ನ ಮನಸಿಗೆ ದಕ್ಕಿದ ಧನ್ಯತೆಯೇ ಬೇರೆ. ಶರಣರ ವಚನಗಳ ಜ್ಞಾನದೀಪ್ತಿ ಇಂದಿಗೂ ಸಮಾಜದ ಕತ್ತಲೆಯನ್ನು ಸರಿಸಲು ನಮ್ಮೆಲ್ಲರಿಗೂ ದಾರಿದೀಪ.

ವೈಚಾರಿಕ ಕ್ರಾಂತಿ, ಸಮಾನತೆಯ ಮಂತ್ರ ಹಾಗೂ ಕಾಯಕವೇ ಕೈಲಾಸವೆಂಬ ಪರಮಸತ್ಯ ಮೊಳಗಿದ ಈ ಪುಣ್ಯಭೂಮಿಯಲ್ಲಿ, ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸಾಗುವ ನಮ್ಮ ಸಂಕಲ್ಪಕ್ಕೆ ಮತ್ತಷ್ಟು ಚೈತನ್ಯ ಸಿಕ್ಕಿದೆ. ಜನತೆಯ ಕಲ್ಯಾಣಕ್ಕಾಗಿ ಕಾಯಕದ ಹಾದಿಯಲ್ಲಿ ಮುನ್ನಡೆಯಲು ಬಸವಾದಿ ಶರಣರ ಆದರ್ಶಗಳು ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆಯಾಗಿವೆ. ಭಕ್ತಿ, ಕಾಯಕ ಮತ್ತು ಸಮಾನತೆಯ ಈ ಮಹಾ ಚೇತನಗಳಿಗೆ ನನ್ನ ಕೋಟಿ ನಮನಗಳು ಎಂದು ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ ರಾಜಕೀಯ - ಆಡಳಿತ

ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ

ಸಚಿವನಾದ ಬಳಿಕ ಅವರನ್ನು ಭೇಟಿಯಾಗಿ ಕೆಲ ಕ್ಷಣಗಳನ್ನು ಅವರೊಂದಿಗೆ ಕಳೆಯುವ ಜೊತೆಗೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸಕಾರಾತ್ಮಕ ವಿಚಾರ ವಿನಿಮಯ ನಡೆಸಿದ್ದು ನಿಜಕ್ಕೂ ಸಂತಸ ಮತ್ತು ತೃಪ್ತಿ ನೀಡಿತು ಎಂದಿದ್ದಾರೆ.

Admin
ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ರಾಜಕೀಯ - ಆಡಳಿತ

ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ

ಸಾರ್ವಜನಿಕ ಜೀವನದಲ್ಲಿ ಇರುವವರು ಯಾರೂ ಸಹ ಪ್ರಶ್ನಾತೀತರಲ್ಲ ಎಂಬ ಅರಿವು ನನಗೂ ಇದೆ.‌ ಆದರೆ ದುರುದ್ದೇಶಪೂರಿತವಾದ ಅಪಪ್ರಚಾರ, ಸುಳ್ಳು ಆಪಾದನೆ, ಅಸಹನೆ ಮತ್ತು ಕುತಂತ್ರಗಳಿಗೆ ಜಾಗ ಇರಬಾರದು.

Admin