ಬ್ರೇಕಿಂಗ್
ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ
04 ಆಗಸ್ಟ್ 2026
ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ  ಮಲ್ಲೇಶ ಚೌಗುಲೆ ನೇಮಕ
🏛️ ರಾಜಕೀಯ - ಆಡಳಿತ
Dr. K N Doddmani · · 24 ವೀಕ್ಷಣೆಗಳು

ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ

ಅಸ್ಮಿತೆ ವರದಿ, ಅ.04: ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ನಾಯಕ, ಸಮಾಜಸೇವಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲೇಶ ಚೌಗುಲೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ನೇಮಕ ಮಾಡಲಾಗಿದ್ದು,. ಈ ಕುರಿತು ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯಾಧ್ಯಕ್ಷ ಧರ್ಮಸೇನ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಮಲ್ಲೇಶ ಚೌಗುಲೆ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕಾರ್ಯನಿರ್ವಹಿಸಿ ಸಂಘಟನೆ ವಿಸ್ತರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್ ಸೇವಾದಳ ಹಾಗೂ ಕಾಂಗ್ರೆಸ್ ಎಸ್‌ಸಿ–ಎಸ್‌ಟಿ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

ಸಾಮಾಜಿಕ ಕ್ಷೇತ್ರದಲ್ಲಿಯೂ ಚೌಗುಲೆ ಅವರ ಸೇವೆ ಗಮನಾರ್ಹವಾಗಿದೆ. ದಲಿತ ಸಮುದಾಯದ ಹಕ್ಕುಗಳು, ಸಮಸ್ಯೆಗಳ ಪರಿಹಾರ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಅವರು ನಿರಂತರವಾಗಿ ಹೋರಾಟ ನಡೆಸಿದ್ದು, ಯುವಜನರನ್ನು ಸಂಘಟಿಸುವ ಕೆಲಸದಲ್ಲಿಯೂ ಸಕ್ರಿಯ ಪಾತ್ರ ವಹಿಸಿದ್ದಾರೆ.

ಪ್ರಸ್ತುತ ಅವರು ಅಖಿಲ ಭಾರತೀಯ ದಲಿತ ಯುವ ಸಂಘಟನೆ, ನವದೆಹಲಿ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸರ್ಕಾರದ ವಿವಿಧ ಸರ್ಕಾರಿ ಸಮಿತಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮಲ್ಲೇಶ ಚೌಗುಲೆ ಅವರ ನೇಮಕಕ್ಕೆ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

 ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ರಾಜಕೀಯ - ಆಡಳಿತ

ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ

ವಿವಿಧ ರಾಜ್ಯ ಪ್ರಯೋಜನಗಳು, ಸರ್ಕಾರಿ ದಾಖಲೆಗಳು, ಶೈಕ್ಷಣಿಕ ಪ್ರವೇಶಗಳು, ಉದ್ಯೋಗಾವಕಾಶಗಳು ಮತ್ತು ಇತರ ಅರ್ಹತೆಗಳನ್ನು ಪಡೆಯಲು ಇದನ್ನು ಅವಲಂಬಿಸುವ ಅಪಾಯವಿದೆ -ಎ ಕಳವಳ

Admin
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ  AI ರೇಖಾ ಚಿತ್ರಗಳನ್ನು ಹಂಚಿಕೊಂಡ   ಮುಖ್ಯಮಂತ್ರಿ ರಾಜಕೀಯ - ಆಡಳಿತ

ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ

ಜಗತ್ತಿನ ಪ್ರಪ್ರಥಮ ಆಧ್ಯಾತ್ಮಿಕ ಸಂಸತ್ತು ಅನುಭವ ಮಂಟಪದ ದಿವ್ಯ ಸನ್ನಿಧಿಗೆ ನಿನ್ನೆ ನಾನು ಭೇಟಿ ನೀಡಿದ್ದಾಗ ಮೂಡಿಬಂದ ಕಲ್ಪನಾ ಲೋಕದ ಸುಂದರ AI ಆಧಾರಿತ ರೇಖಾಚಿತ್ರಗಳು ಇಲ್ಲಿವೆ.

Admin
ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ ರಾಜಕೀಯ - ಆಡಳಿತ

ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ

ಸಚಿವನಾದ ಬಳಿಕ ಅವರನ್ನು ಭೇಟಿಯಾಗಿ ಕೆಲ ಕ್ಷಣಗಳನ್ನು ಅವರೊಂದಿಗೆ ಕಳೆಯುವ ಜೊತೆಗೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸಕಾರಾತ್ಮಕ ವಿಚಾರ ವಿನಿಮಯ ನಡೆಸಿದ್ದು ನಿಜಕ್ಕೂ ಸಂತಸ ಮತ್ತು ತೃಪ್ತಿ ನೀಡಿತು ಎಂದಿದ್ದಾರೆ.

Admin