ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಪ್ರೊ.  ರಮೇಶ್‌ ಮಂಗಳೇಕರ್‌  ಅಭಿನಂದನಾ ಗ್ರಂಥ ʼಇನಸ್ಪಿರಿಂಗ್‌ ಜನರೇಷನ್‌ ʼ ಲೋಕಾರ್ಪಣೆ   
📚 ಸಾಹಿತ್ಯ
Dr. K N Doddmani · · 396 ವೀಕ್ಷಣೆಗಳು

ಪ್ರೊ.  ರಮೇಶ್‌ ಮಂಗಳೇಕರ್‌  ಅಭಿನಂದನಾ ಗ್ರಂಥ ʼಇನಸ್ಪಿರಿಂಗ್‌ ಜನರೇಷನ್‌ ʼ ಲೋಕಾರ್ಪಣೆ  

ಅಸ್ಮಿತೆ ವರದಿ, ಜು.೧೯ :  ಹಿರಿಯ ಪ್ರಾಧ್ಯಾಪಕ, ಸರ್ದಾರ್‌ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ್‌ ಮಂಗಳೇಕರ್‌ ಅವರ ಅಭಿನಂದನಾ ಗ್ರಂಥ ಇನಸ್ಪಿರಿಂಗ್‌ ಜನರೇಷನ್‌ʼ (ಸ್ಪೂರ್ತಿದಾಯಕ ಪೀಳಿಗೆಗಳು) ರವಿವಾರ ಬೆಳಗಾವಿ ಹೊರವಲಯದ ಗಣೇಶಪುರದಲ್ಲಿನ ಹೋಟೆಲ್‌ ಎಂಪೋರಿಯಾ ಟವರ್‌ ದಲ್ಲಿ ಜರುಗಿದ ಸಮಾರಂಭದಲ್ಲಿ  ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಪ್ರೊ. ಶೋಭಾ ಜಿ ಲೋಕಾರ್ಪಣೆಗೊಳಿಸಿದರು.

ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಪ್ರೊ.ಎಸ್.ಎಸ್.‌ ಪವಾರ್‌ ಅಧ್ಯಕ್ಷತೆ ವಹಿಸಿದ ಸಮಾರಂಭದಲ್ಲಿ ಬೆಂಗಳುರಿನ ಡಿಸಿಇ ಮಾಜಿ ಹೆಚ್ಚುವರಿ ನಿರ್ದೇಶಕ ಪ್ರೊ. ವಿ.ವಿ. ಘೋರ್ಪಡೆ, ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾದ ಮಾಜಿ ಮುಖ್ಯಸ್ಥ ಪ್ರೊ. ರಾಜೇಂದ್ರ ಪಾಟೀಲ, ಗೋವಾ ಜುವಾರಿನಗರ ಎಂಇಎಸ್‌ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಆರ್.ಬಿ. ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಪ್ರೊ. ಶೋಭಾ “ ಗುರುವಿನ ಸಾರ್ಥಕತೆಯನ್ನು ಮೆರೆದ ರಮೇಶ ಮಾಂಗಳೇಕರ್‌ ಅವರಿಗೆ ಇಂಗ್ಲೀಷ್‌, ಕನ್ನಡ ಮತ್ತು ಮರಾಠಿ ಈ ಮೂರು ಭಾಷೆಗಳಲ್ಲಿ ಅರ್ಥಪೂರ್ಣ ಲೇಖನಗಳನ್ನು ಒಳಗೊಂಡ ಸ್ಪೂರ್ಥಿದಾಯ ಗ್ರಂಥ ಸಮರ್ಪಣೆಯಾಗಿರುವುದು ಶ್ಲಾಘನೀಯ. ಪದವಿ, ಹುದ್ದೆಗಳನ್ನು ಪಡೆಯಬಹುದು ಆದರೆ, ಜನರ ಹೃದಯ ಗೆದ್ದು ಅಕ್ಷರ ರೂಪದಲ್ಲಿ ಮೂಡಿ ಬರುವ ಮಾನ್ಯತೆ ಶ್ರೇಷ್ಠವಾದುದು. ಹೊಸ ಪೀಳಿಗೆಯನ್ನು ಉತ್ತಮ ಮಾರ್ಗದಲ್ಲಿ ಸಾಗುವಂತೆ ಮಾಡಿ ಸಾರ್ಥಕತೆ ಕಂಡ ಗುರುವಿಗೆ ಸಮರ್ಪಿತವಾದ ಗ್ರಂಥ ಒಂದು ಮಾದರಿಯಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೊ. ವಿ.ವಿ. ಘೋರ್ಪಡೆ ಅವರು,” ಪ್ರೊ. ರಮೇಶ ಮಾಂಗಳೇಕರ್‌ ಒಬ್ಬ ಉತ್ತಮ ಪ್ರಾಧ್ಯಾಪಕರು. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಯಾವತ್ತೂ ನಿರಂತರವಾಗಿರಲಿ” ಎಂದು ಹಾರೈಯಿಸಿದರು.

ಪ್ರೊ. ಆರ್.‌ ಬಿ. ಪಾಟೀಲ ಮಾತನಾಡಿ, “ಪ್ರೊ. ರಮೇಶ್‌ ಮಾಂಗಳೇಕರ್‌  ನನ್ನ ಮಾರ್ಗದರ್ಶನದಲ್ಲಿ ಪಿಎಚ್.ಡಿ. ಸಂಶೋಧನೆ ಕೈಗೊಂಡ ಉತ್ತಮ ಸಂಶೋಧಕರು. ಸಂಶೋಧನೆಯ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಜವಾಬ್ದಾರಿ ನಿರ್ವವಹಿಸಿದ ಕ್ರಿಯಾಶೀಲ ವ್ಯಕ್ತಿ ಎಂದು ಬಣ್ಣಿಸಿದರು.

ವಿಡಿಯೋ

ಅಭಿನಂದನೆ ಸ್ವೀಕರಿಸಿ ಮಾತನಾಡಿದ  ರಮೇಶ್‌ ಮಾಂಗಳೇಕರ್‌ “ ಎಲ್ಲರೂ ಸೇರಿ ಹೃದಯ ಸ್ಪರ್ಶಿ ಸಮಾರಂಭ ಆಯೋಜಿಸಿರುವುದು ಹೃದಯ ತುಂಬಿ ಬಂದಿದೆ. ನಿಮ್ಮೆಲ್ಲರ ಪ್ರೀತಿಗೆ ಪಾತ್ರವಾಗಿರುವುದು ಜೀವನದ ಸಾರ್ಥಕತೆ ಕಂಡಿದ್ದೇನೆ ಎನಿಸುತ್ತದೆ. ಗಡಿ ಭಾಗದ ಸಣ್ಣ ಹಳ್ಳಿಯಿಂದ ಶಿಕ್ಷಣ ಆರಂಭವಾಗಿ ಇದನ್ನೇ ಓದಬೇಕೆಂಬ ನಿರ್ದಷ್ಟತೆ ಇರಲಿಲ್ಲವಾದರೂ ಸಮಾಜಶಾಸ್ತ್ರದ ಅಧ್ಯಯ ವೈಯಕ್ತಿವಾಗಿ ತುಂಬಾ ಸಂತಸ ನೀಡಿದೆ. ಪ್ರಾಧ್ಯಾಪಕನಾಗಿ ಕಾರವಾರ, ಬೆಳಗಾವಿ ಸೇರಿದಂತೆ ಇತರೆಡೆ ಸಲ್ಲಿಸಿದ ಸೇವೆ ನನಗೆ ಹೊಸ ಹುಮ್ಮಸು ತಂದುಕೊಟ್ಟಿದೆ “ ಎಂದು ತಮ್ಮ ಜೀವನದ ಪ್ರಮುಖ ಘಟ್ಟಗಳನ್ನು ಪರಿಚಯಿಸಿದರು.

ಪ್ರೊ. ರಮೇಶ್‌ ಎಸ್.‌ ಮಾಂಗಳೇಕರ್‌ ಅಭಿನಂದನಾ ಸಮಿತಿಯ ಅಧ್ಯಕ್ಷೆ ಡಾ. ಪೂಜಾ ಹಲ್ಯಾಳ  ಪ್ರಾಸ್ತಾವಿಕ ಮಾತಗಳನ್ನಾಡಿದರು. ಇದೇ ಸಂದರ್ಭದಲ್ಲಿ  ಕೃತಿಯ ತ್ರಿಭಾಷೆಯಲ್ಲಿ ಸಹಾಯಕ ಸಂಪಾದಕರನ್ನು, ಮಾಂಗಳೇಕರ ಅವರ ಸಹದ್ಯೋಗಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಸಾಹಿತ್ಯ

ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ

"ನಮ್ಮೊಳಗೆ ಸಂಘಟಿತ ಮನೋಭಾವ ಮತ್ತು ಸೌಹಾರ್ದತೆ ಇಲ್ಲದಿದ್ದರೆ ದೇಶ ದುರ್ಬಲವಾಗುತ್ತದೆ. ಎಡಪಂಥೀಯ–ಬಲಪಂಥೀಯ ಸಂಘರ್ಷಗಳನ್ನು ಬದಿಗಿಟ್ಟು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು"

Admin
ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ  ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಹಿತ್ಯ

ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ನಾಗಮೋಹನ್ ದಾಸ್ ಅವರ "ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು" ಕೃತಿ ಲೋಕಾರ್ಪಣೆ ಕಾರ್ಯಕ್ರಮ

Admin