ಬ್ರೇಕಿಂಗ್
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
29 ಜುಲೈ 2026
ಮೌಂಟ್ ಎವರೆಸ್ಟ್  ಏರಿದ  ಸಂತೋಷ್  ಹಾಗೂ  ಚಿನ್ಮಯಿಗೆ ಗೌರವ
🎭 ಸಾಂಸ್ಕೃತಿಕ
Dr. K N Doddmani · · 58 ವೀಕ್ಷಣೆಗಳು

ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ

ಅಸ್ಮಿತೆ ವರದಿ, ಜು.23: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ ಸಂತೋಷ್ ದೇವರಾಜ ಹಾಗೂ ಡಾ. ಚಿನ್ಮಯಿ ಅವರು ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು.

ಈ ವೇಳೆ ರಾಜ್ಯದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದ ಸಾಧಕರಿಬ್ಬರನ್ನೂ ಮುಖ್ಯಮಂತ್ರಿಗಳು ಸನ್ಮಾನಿಸಿ, ಅವರ ಸಾಧನೆ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ನಾಡಗೀತೆಯಲ್ಲಿ  "ಬುದ್ಧ ನಿಲ್ಲದ ಶಾಂತಿಯ ತೋಟ" ಸಾಂಸ್ಕೃತಿಕ

ನಾಡಗೀತೆಯಲ್ಲಿ "ಬುದ್ಧ ನಿಲ್ಲದ ಶಾಂತಿಯ ತೋಟ"

ಜಗತ್ತಿನಲ್ಲಿ ಇಷ್ಟೋಂದು ವೇಗವಾಗಿ ವ್ಯಾಪಿಸುತ್ತಿರುವ ಬೌದ್ಧ ಧರ್ಮ ವನ್ನು, ಕುವೆಂಪುರವರು ಏಕೆ ಕಡೆಗಣಿಸಿದರು, ಎಂಬ ಪ್ರಶ್ನೆಯನ್ನು ನಮ್ಮ ನಾಳಿನ ಪೀಳಿಗೆಯಲ್ಲಿ ನಾವೆ ಹುಟ್ಟು ಹಾಕಬಾರದು. ಬುದ್ಧನನ್ನು ಮತ್ತು ಆತನ ಧರ್ಮವನ್ನು ಅಪರಿಮಿತವಾಗಿ ಪ್ರೇಮಿಸಿದ ಕುವೆಂಪುರವರನ್ನು ಬುದ್ಧರಿಂದ ಬೇರ್ಪಡಿಸಬಾರದು.

Admin
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಸಾಂಸ್ಕೃತಿಕ

ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಕಾಶವಾಣಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

Admin